Friday, July 10, 2026
Friday, July 10, 2026

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Date:

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ ಹನುಮ ಜಯಂತಿಯು ಮಂಡಲಯುಕ್ತ ಹೋಮ, ಷೋಡಶೋಪಚಾರ ಪೂಜಾ ಸಹಿತ ಪಾರಂಪರಿಕ ಶ್ರದ್ಧಾಭಕ್ತಿಗಳೊಂದಿಗೆ ನೆರವೇರಿತು.ರಾಜನಹಳ್ಳಿ ಹರಿಹರಪ್ಪ ಟ್ರಸ್ಟಿನ ಶ್ರೀಧರ ಶ್ರೇಷ್ಠಿ, ಗೀತಾ ಶ್ರೀಧರ್, ಶಿವರಾಮ ಶ್ರೇಷ್ಠಿ, ಆರ್. ಜಿ. ದತ್ತರಾಜ್, ರವೀಂದ್ರ ಶ್ರೇಷ್ಠಿ, ಕಾಸಲ ಕೃಷ್ಣಮೂರ್ತಿ, ಮಂಜಣ್ಣ, ಹುಚ್ಚೂರಾಯಪ್ಪ, ಪಳವಳ್ಳಿ ಬಾಬು ಮುಂತಾದವರಲ್ಲದೇ ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ವಿಶೇಷ ಆಹ್ವಾನಿತರಾಗಿದ್ದರು. ವೇದಮೂರ್ತಿಗಳಾದ ಪ್ರದೀಪ್, ಶಿವರಾಮ ಶಾಸ್ತ್ರಿ ಮುಂತಾದವರು ಋತ್ವಿಜರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...