Sunday, April 5, 2026
Sunday, April 5, 2026

Babu Jagjivanram ಆಹಾರ ಸ್ವಾವಲಂಬನೆಯತ್ತ ದೇಶ ಮುನ್ನಡೆಸಿದ ಬಾಬು ಜಗಜೀವನರಾಂ ಕೊಡುಗೆ ಸ್ಮರಣೀಯ- ಬಿ.ವೈ.ರಾಘವೇಂದ್ರ.

Date:

Babu Jagjivanram  ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನದ ಸ್ಮರಣೆಗಳು.

ಭಾರತದ ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಮುನ್ನಡೆಸಿದ ಇವರ ಸಾಧನೆ ಸದಾ ಸ್ಮರಣೀಯ.

Babu Jagjivanram  ಸಾಮಾಜಿಕ ಸಮಾನತೆ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಇವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...