Monday, August 24, 2026
Monday, August 24, 2026

Babu Jagjivanram ಆಹಾರ ಸ್ವಾವಲಂಬನೆಯತ್ತ ದೇಶ ಮುನ್ನಡೆಸಿದ ಬಾಬು ಜಗಜೀವನರಾಂ ಕೊಡುಗೆ ಸ್ಮರಣೀಯ- ಬಿ.ವೈ.ರಾಘವೇಂದ್ರ.

Date:

Babu Jagjivanram  ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನದ ಸ್ಮರಣೆಗಳು.

ಭಾರತದ ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಮುನ್ನಡೆಸಿದ ಇವರ ಸಾಧನೆ ಸದಾ ಸ್ಮರಣೀಯ.

Babu Jagjivanram  ಸಾಮಾಜಿಕ ಸಮಾನತೆ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಇವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...