Monday, May 25, 2026
Monday, May 25, 2026

Babu Jagjivanram ಆಹಾರ ಸ್ವಾವಲಂಬನೆಯತ್ತ ದೇಶ ಮುನ್ನಡೆಸಿದ ಬಾಬು ಜಗಜೀವನರಾಂ ಕೊಡುಗೆ ಸ್ಮರಣೀಯ- ಬಿ.ವೈ.ರಾಘವೇಂದ್ರ.

Date:

Babu Jagjivanram  ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನದ ಸ್ಮರಣೆಗಳು.

ಭಾರತದ ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಮುನ್ನಡೆಸಿದ ಇವರ ಸಾಧನೆ ಸದಾ ಸ್ಮರಣೀಯ.

Babu Jagjivanram  ಸಾಮಾಜಿಕ ಸಮಾನತೆ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಇವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...