Monday, August 24, 2026
Monday, August 24, 2026

Sharada Pooryanayak ಸಮುದಾಯ ಆರೋಗ್ಯ ಕೇಂದ್ರಗಳ ತಜ್ಞವೈದ್ಯರ ವರ್ಗಾವಣೆ ಅವೈಜ್ಞಾನಿಕ- ಶಾಸಕಿ ಶಾರದಾ ಪೂರ್ಯಾನಾಯಕ್

Date:

Sharada Pooryanayak ಶಿವಮೊಗ್ಗ ತಾಲೂಕು ಹೊಳಲೂರು, ಆಯನೂರು ಹಾಗೂ ಹೊಳೆಹೊನ್ನೂರಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರನ್ನು ಅವೈಜ್ಞಾನಿಕವಾಗಿ ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ವತಿಯಿಂದ ಇಂದು ಶಿವಮೊಗ್ಗ ಜಿಲ್ಲಾ ಡಿಸಿ ಕಚೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಹಾಗೂ ಕಾರ್ಯನಿರ್ವಹಿಸುತ್ತಿದ್ದ ವೈದ್ಯರನ್ನು ಮರು ನಿಯೋಜನೆ ಮಾಡುವಂತೆ ಮನವಿ ಪತ್ರವನ್ನು ಡಿಸಿ ಅವರಿಗೆ ಜೆಡಿಎಸ್ ಪಕ್ಷದ ಮುಖಂಡರ ಸಮ್ಮುಖದಲ್ಲಿ ನೀಡಲಾಯಿತು.

Sharada Pooryanayak ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಾಮಕೃಷ್ಣರವರು, ಜೆಡಿಎಸ್ ಗ್ರಾಮಾಂತರದ ಅಧ್ಯಕ್ಷರಾದ ಕಾಸೆಟ್ಟಿ ಸತೀಶ್ ರವರು,ಜೆಡಿಎಸ್ ಗ್ರಾಮಾಂತರದ ಕಾರ್ಯಾಧ್ಯಕ್ಷರಾದ ಸೋಮಿನಕೊಪ್ಪ ಕಾಂತರಾಜ್ ಅವರು ಹಾಗೂ ಜೆಡಿಎಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...