Tuesday, April 7, 2026
Tuesday, April 7, 2026

ರಾಗಿಗುಡ್ಡ ಪ್ರದೇಶ ಜನತೆಯ ಸಮಸ್ಯೆ ನಿವಾರಿಸಿದ ಪಾಲಿಕೆ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದ ಕರವೆ ಜನಮನ ಸಂಘಟನೆ

Date:

ಮಹಾನಗರ ಪಾಲಿಕೆಯ ಆಯುಕ್ತರಾದ ಸನ್ಮಾನ್ಯ ಮಾಯಣ್ಣ ಗೌಡರು, ಕರವೇ, ಜನ ಮನ ರಾಜ್ಯ ಸಂಘಟನೆಯ ಮನವಿಗೆ ಸ್ಪಂದಿಸಿ ರಾಗಿಗುಡ್ಡ ಭಾಗದ ಸಮಸ್ಯೆಯನ್ನು ಪರಿ ಹರಿಸಿರುತ್ತಾರೆ. ಅವರಿಗೆ ನಮ್ಮ ಸಂಘಟನೆಯ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದ ಜನ ಮನ ಸಂಘಟನೆಯ ರಾಜ್ಯಧ್ಯಕ್ಷರಾದ ಕೆ ಜನಾರ್ಧನ್ ಸಾಲಿಯನ್ ರವರು ಆಯುಕ್ತರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮಾಯಣ್ಣ ಗೌಡರ ಸೇವೆಯ ಅಗತ್ಯತೆ ನಮ್ಮ ಶಿವಮೊಗ್ಗ ನಗರಕ್ಕೆ ತುಂಬಾ ಅವಶ್ಯವಾಗಿದ್ದು, ಇದೇ ರೀತಿಯ ಸೇವಾ ಸಹಕಾರವನ್ನು ನಮಗೆ ನೀಡಲಿ ಎಂದರು. ಇವರೊಂದಿಗೆ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ಮಾಲತೇಶ್, ಮತ್ತು ಪದಾಧಿಕಾರಿಗಳಾದ ರಾಮವಿ, ರಾಮಣ್ಣ ರಾಗಿಗುಡ್ಡ,ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...