Monday, May 25, 2026
Monday, May 25, 2026

ರಾಗಿಗುಡ್ಡ ಪ್ರದೇಶ ಜನತೆಯ ಸಮಸ್ಯೆ ನಿವಾರಿಸಿದ ಪಾಲಿಕೆ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದ ಕರವೆ ಜನಮನ ಸಂಘಟನೆ

Date:

ಮಹಾನಗರ ಪಾಲಿಕೆಯ ಆಯುಕ್ತರಾದ ಸನ್ಮಾನ್ಯ ಮಾಯಣ್ಣ ಗೌಡರು, ಕರವೇ, ಜನ ಮನ ರಾಜ್ಯ ಸಂಘಟನೆಯ ಮನವಿಗೆ ಸ್ಪಂದಿಸಿ ರಾಗಿಗುಡ್ಡ ಭಾಗದ ಸಮಸ್ಯೆಯನ್ನು ಪರಿ ಹರಿಸಿರುತ್ತಾರೆ. ಅವರಿಗೆ ನಮ್ಮ ಸಂಘಟನೆಯ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದ ಜನ ಮನ ಸಂಘಟನೆಯ ರಾಜ್ಯಧ್ಯಕ್ಷರಾದ ಕೆ ಜನಾರ್ಧನ್ ಸಾಲಿಯನ್ ರವರು ಆಯುಕ್ತರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮಾಯಣ್ಣ ಗೌಡರ ಸೇವೆಯ ಅಗತ್ಯತೆ ನಮ್ಮ ಶಿವಮೊಗ್ಗ ನಗರಕ್ಕೆ ತುಂಬಾ ಅವಶ್ಯವಾಗಿದ್ದು, ಇದೇ ರೀತಿಯ ಸೇವಾ ಸಹಕಾರವನ್ನು ನಮಗೆ ನೀಡಲಿ ಎಂದರು. ಇವರೊಂದಿಗೆ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ಮಾಲತೇಶ್, ಮತ್ತು ಪದಾಧಿಕಾರಿಗಳಾದ ರಾಮವಿ, ರಾಮಣ್ಣ ರಾಗಿಗುಡ್ಡ,ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...