Tuesday, August 25, 2026
Tuesday, August 25, 2026

S.N. Channabasappa ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ- ಶಾಸಕ ಎಸ್.ಎನ್.ಚನ್ನಬಸಪ್ಪ.

Date:

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ ರೂಪಿಸುವ ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಸಂಕಲ್ಪದೊಂದಿಗೆ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ವಾರ್ಡ್ ನಂಬರ್ 5: ಪೂರಲೆ ಭಾಗದ ಅಂಬುಜ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.

ವಾರ್ಡ್ ನಂಬರ್ 18: ಆರ್.ಎಂ.ಎಲ್ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.

ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳನ್ನು ಅತ್ಯಂತ ಗುಣಮಟ್ಟದಿಂದ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

S.N. Channabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಶ್ರೀ ಪೆರುಮಾಳ್, ಶ್ರೀ ರಮೇಶ್, ಶ್ರೀ ಜಗನ್ನಾಥ್, ಶ್ರೀ ಹರ್ಷ, ಶ್ರೀ ಮಲ್ಲಿಕಾರ್ಜುನ್, ಶ್ರೀ ಆನಂದ್, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಮೇಶ್, ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್, ಶ್ರೀ ಸುಧೀರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಧನ್ಯವಾದಗಳೊಂದಿಗೆ,
ಶಾಸಕರ ಕಚೇರಿ, ಶಿವಮೊಗ್ಗ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...