Saturday, April 11, 2026
Saturday, April 11, 2026

ಕರವೇ , ಕಾವಲು ಪಡೆಗೆ ಪದಾಧಿಕಾರಿಗಳ ಆಯ್ಕೆ

Date:

ಕರವೇ ಕವಲು ಪಡೆ ನೂತನ ಪದಾಧಿಕಾರಿಗಳ ಆಯ್ಕೆ ಕರ್ನಾಟಕ ರಕ್ಷಣಾ ವೇದಿಕೆ (ರಿ) ಕಾವಲು ಪಡೆ ಶಿವಮೊಗ್ಗ ಜಿಲ್ಲೆ ಶಿವಮೊಗ್ಗ.
ಶಿವಮೊಗ್ಗ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳ ಮತ್ತು ಮಹಿಳಾ ಮಹಿಳಾ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಹಾಗೂ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಶಿವಮೊಗ್ಗ ನಗರದ ಪ್ರವಾಸಿ ಮಂದಿರದಲ್ಲಿ ನೆರವೇರಿಸಲಾಯಿತು.
ಸಂಸ್ಥಾಪಕ -ರಾಜ್ಯಾಧ್ಯಕ್ಷರು : ಡಾll ಎಚ್ ಸುರೇಶ್
ಜಿಲ್ಲಾ ಗೌರವಾಧ್ಯಕ್ಷರು : ವಿ ಮೂರ್ತಿ ಜ್ವಾಲಾಮುಖಿ (ಡಾಕ್ಟರ್ ರಾಜಕುಮಾರ್ ಅಭಿಮಾನಿಗಳ ಸಂಘ)
ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು: ಶಿವಕುಮಾರ್ ಎಸ್ ಬಿ.
ಜಿಲ್ಲಾ ಉಪಾಧ್ಯಕ್ಷರು: ರಮೇಶ್ ಮಲ್ಲಿಗೇನಹಳ್ಳಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಕೆಬಿ ಉಮೇಶ್.
ಜಿಲ್ಲಾ ಸಂಘಟನಾ ಕಾರ್ಯದರ್ಶಿ: ವೈ ಎಸ್ ಜಗದೀಶ್.
ನಗರ ಕಾರ್ಯದರ್ಶಿ: ಪಂಚಾಕ್ಷರಿ ಎಂವಿ
ಸಾಗರ ತಾಲೂಕು ಅಧ್ಯಕ್ಷರು ಸಾಗರ ತಾಲೂಕು ಅಧ್ಯಕ್ಷರು & ಜಿಲ್ಲಾ ಸಂಚಾಲಕರು: ಕುಮಾರ್ ಎನ್ ಬಿ
ಮಾಲತೇಶ್ ಟಿ
ಗಣೇಶ್ ಆರ್
ಮೋಹನ್ ದುಮ್ಮಳ್ಳಿ
ರಾಜೇಶ್.
ಸಂಸ್ಕೃತಿ ಘಟಕದ ರಾಜ್ಯಾಧ್ಯಕ್ಷರು: ಮಂಜುನಾಥ್ ಪಾಂಡವಪುರ.
ಬಳ್ಳಾರಿ ಯುವ ಸಂಘಟಕ ಅಧ್ಯಕ್ಷರು: ವಿ ಎಸ್ ಸಾಗರ್.
ಸಂಡೂರು ತಾಲೂಕು ಅಧ್ಯಕ್ಷರು: ಶ್ರೀನಿವಾಸ್.
ಬಳ್ಳಾರಿ ನಗರ ಯುವ ಘಟಕ ಅಧ್ಯಕ್ಷರು: ಶಮಿದ್ ಅಲಿ.
ಶಿವಮೊಗ್ಗ ಜಿಲ್ಲಾ ಮಹಿಳಾ ಅಧ್ಯಕ್ಷರು: ಶಾರದಾ ಶ್ರೀಧರ್ ಮೂರ್ತಿ.
ಮಹಿಳಾ ಜಿಲ್ಲಾ ಉಪಾಧ್ಯಕ್ಷರು: ಅನ್ನಪೂರ್ಣ .ಡಿ.
ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ: ಶಿಲ್ಪಾ ಎನ್ ಪಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...