Sunday, August 2, 2026
Sunday, August 2, 2026

ಶಿಕಾರಿಪುರದ ಬಳಿ ಬಸ್ ಅಪಘಾತ 12 ಮಂದಿಗೆ ತೀವ್ರ ಗಾಯ, ಸಂಸದ ರಾಘವೇಂದ್ರ ಅವರಿಂದ ಗಾಯಾಳುಗಳಿಗೆ ಸಾಂತ್ವನ

Date:

ಇಂದು ಶಿಕಾರಿಪುರದ ಬಳಿ ಬಸ್ ಅಪಘಾತದಲ್ಲಿ ನಡೆದಿದ್ದು, ಸುಮಾರು 12 ಜನ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.

ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಬೈಕ್ ಅಪಘಾತ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ ಯಾಗಿದ್ದು ಹಲವರಿಗೆ ಗಾಯಗಳಾಗಿವೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುತ್ತಿದ್ದ ವಿಜಯ ಬಸ್ ಪಲ್ಟಿ ಹೊಡೆದಿದ್ದು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್ ನ ಮುಂಭಾಗದಲ್ಲಿದ್ದ ಬೈಕ್ ಸವಾರ ಹಂಪ್ ತಪ್ಪಿಸಲು ಹೋಗಿ ಬಸ್ಸಿನ ಬಲಭಾಗಕ್ಕೆ ತಿರುಗಿಸಿದ ಪರಿಣಾಮ, ಬಸ್ ಚಾಲಕ ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...