Wednesday, September 16, 2026
Wednesday, September 16, 2026

ಹುಲಿಕಲ್ ಘಾಟಿ‌ ಕುಸಿತ: ಗುತ್ತಿಗೆದಾರರು ಗೈಡ್ ಲೈನ್ಸ್ ಅನುಸರಿಸಿಲ್ಲ- ಸತೀಶ್ ಜಾರಕಿಹೊಳಿ

Date:

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ತೀರ್ಥಹಳ್ಳಿಯಲ್ಲಿ ಹುಲಿಕಲ್ ಘಾಟಿ ಕುಸಿತದಲ್ಲಿ 3 ಸಾವುಗಳಾಗಿರುವ ವಿಚಾರವಾಗಿ ಮಾತನಾಡಿದರು.

ನಾನು ಘಟನಾ ಸ್ಥಳಕ್ಕೆ ಭೇಟಿ ನೀಡುತ್ತೇನೆ‌. ಯಾವ ಕಾರಣಕ್ಕೆ ಆಗಿದೆ ಹಾಗೂ ಮುಂದೆ ಶಾಶ್ವತವಾಗಿ ಈ ರೀತಿಯ ಘಟನೆಗಳು ಆಗದಂತೆ ನೋಡಿಕೊಳ್ಳಲು ಬೇಕಾದ ಚರ್ಚೆ ನಡೆಸಲಿದ್ದೇನೆ. ಸರ್ಕಾರದಿಂದ ಪರಿಹಾರ ಕೊಡುವ ಕೆಲಸ ಈಗಾಗಲೇ ಆಗಿದೆ ಎಂದಿದ್ದಾರೆ.

ಇಲಾಖೆಯಿಂದ ಗೈಡ್ ಲೈನ್ಸ್ ಕೊಡಲಾಗಿದ್ದು, ಅದನ್ನ ಗುತ್ತಿಗೆದಾರರು ಅನುಸರಿಸಬೇಕಿತ್ತು. ಎರಡು ಕಡೆಯಿಂದಲೂ ತಪ್ಪಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...