Wednesday, September 16, 2026
Wednesday, September 16, 2026

D.S.Arun ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆ ಕಿರಿದಾಗಿ ಸಂಚಾರಕ್ಕೆ ಕಿರಿಕಿರಿ. ಪರಿಹಾರ ಮಾಡಿ- ಡಿ.ಎಸ್.ಅರುಣ್ .

Date:

D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..

D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...