Monday, April 20, 2026
Monday, April 20, 2026

ಏಪ್ರಿಲ್ 22 ರಂದು ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪಿಂಚಣಿದಾರ ಕುಂದು ಕೊರತೆ ಆನ್ ಲೈನ್ ಮೂಲಕ ಕೇಳಬಹುದು

Date:

ಮೈಸೂರು ವಿಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಉಡುಪಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಸರ್ಕಾರಿ ನಿವೃತ್ತ/ಕುಟುಂಬ ಪಿಂಚಣಿದಾರರ ಕುಂದುಕೊರತೆಗಳ ನಿವಾರಣೆಗಾಗಿ ಹಾಸನದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಏ.22 ರಂದು ಬೆಳಗ್ಗೆ 11.00ಕ್ಕೆ “ಪಿಂಚಣಿ ಅದಾಲತ್” ಹಾಗೂ ಮಧ್ಯಾಹ್ನ ಜಿಪಿಎಫ್ ಚಂದಾದಾರರ ಕುಂದುಕೊರತೆಗಳ ನಿವಾರಣೆಗಾಗಿ ”ಜಿಪಿಎಫ್ ಅದಾಲತ್” ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಪಿಂಚಣಿದಾರರು ಬೆಳಿಗ್ಗೆ 11 ಗಂಟೆಗೆ ಎ.ಸಿ.ಕಚೇರಿಯ ಕೆ-ಸ್ವಾನ್-ವಿ.ಸಿ. ಸಭಾಂಗಣದಲ್ಲಿ ನಡೆಯುವ ಪಿಂಚಣಿ ಮತ್ತು ಜಿಪಿಎಫ್ ಅದಾಲತ್‌ನಲ್ಲಿ ಭಾಗವಹಿಸಿ ರಾಜ್ಯ ಸೇವಾ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಬಹುದಾಗಿದೆ. ಅಥವಾ ಶಿವಮೊಗ್ಗ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಯಲ್ಲಿ ಮುಂಚಿತವಾಗಿ ವಿವರಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...