Sunday, August 2, 2026
Sunday, August 2, 2026

Department of Labour ಕಾರ್ಮಿಕರಿಗೆ,ಆರ್ಥಿಕ ಹಿಂದುಳಿದವರಿಗೆ ಉಚಿತ ಕಿಡ್ನಿ, ಲಿವರ್ ,ಚಿಕಿತ್ಸೆ ನೀಡಲಾಗುತ್ತದೆ- ಡಾ.ಚಂದ್ರಶೇಖರ್.

Date:

Department of Labour ಭದ್ರಾವತಿಯ ಬೈಪಾಸ್ ಆಂಜನೇಯ ದೇವಸ್ಥಾನ ಆವರಣದಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆರ್‌ಪಿಎಲ್ ಸುರಕ್ಷಿತ ಕಿಟ್‌ಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಭದ್ರಾವತಿ ಶಾಸಕ ಮತ್ತು ಕೆಆರ್‌ಐಡಿಎಲ್ ಅಧ್ಯಕ್ಷ ಬಿ.ಕೆ. ಸಂಗಮೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ತೃಪ್ತಿ ಹೆಲ್ತ್ ಕೇರ್ ಸಂಸ್ಥಾಪಕ ಡಾ. ಚಂದ್ರ ಶೇಖರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ನಮ್ಮ ಸೆಂಟರ್‌ನಲ್ಲಿ ಕಾರ್ಮಿಕರಿ, ಆರ್ಥಿಕ ಹಿಂದುಳಿ ದವರಿಗೆ, ವಾಹನ ಚಾಲಕರುಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಉಚಿತ ವಾಗಿ ಕಿಡ್ನಿ, Department of Labour ಲಿವರ್ ಮತ್ತು ಮೂತ್ರಕೋಶದ ಚಿಕಿತ್ಸೆ ಮತ್ತು ಇದರ ಆರೋಗ್ಯ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಕಾರ್ಮಿಕರ ಸಂಘದ ಅಧ್ಯಕ್ಷ ಸಂಜಯ್ ಮತ್ತು ಕಾರ್ಯದರ್ಶಿ ಸುಂದರೇಶ್ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...