Thursday, June 18, 2026
Thursday, June 18, 2026

Shikaripura Horticulture Department ಹವಾಮಾನ ವಿಮೆ ಆಧಾರಿತ ವಿಮೆ ಯೋಜನೆಯಡಿ ಶುಂಠಿ,ಕಾಳುಮೆಣಸು,ಮಾವು ಬೆಳೆಗಳ ಕರಡು ಟರ್ಮ್ ಶೀಟ್ ತಯಾರಿಕೆಗೆ ರೈತರಿಂದ ಸಲಹೆಗಳಿಗೆ ಆಹ್ವಾನ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2026-27 ರಿಂದ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಶುಂಠಿ, ಕಾಳುಮೆಣಸು ಮತ್ತು ಮಾವು ಬೆಳೆಗಳ ಉದ್ದೇಶಿತ ಕರಡು ಟರ್ಮ್ ಶೀಟ್ ತಯಾರಿಸಿದ್ದು, ಟರ್ಮ್ ಶೀಟ್ ಉತ್ತಮಗೊಳಿಸಲು ರೈತರಿಂದ ಸಲಹೆಗಳನ್ನು ಆಹ್ವಾನಿಸಿದೆ.

ರೈತರು ತಮ್ಮ ಸಲಹೆಗಳನ್ನು ಏ. 27 ರೊಳಗಾಗಿ ಲಿಖಿತ ರೂಪದಲ್ಲಿ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...