Information and Public Relations Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಪದ್ಮಭೂಷಣ ಮತ್ತು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ಕನ್ನಡದ ವರನಟ ಡಾ.ರಾಜ್ ಕುಮಾರ್ರವರ 97 ನೇ ಜನ್ಮ ದಿನಾಚರಣೆಯನ್ನು ಏ.24 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಾರ್ತಾಧಿಕಾರಿಗಳು ಕೋರಿದ್ದಾರೆ.
Information and Public Relations Department ಏಪ್ರಿಲ್ 24, ಕುವೆಂಪು ರಂಗಮಂದಿರದಲ್ಲಿ ವರನಟ ಡಾ.ರಾಜ್ ಕುಮಾರ್ ಜಯಂತಿ ಸಮಾರಂಭ
Date:
