Thursday, April 23, 2026
Thursday, April 23, 2026

Information and Public Relations Department ಏಪ್ರಿಲ್ 24, ಕುವೆಂಪು ರಂಗಮಂದಿರದಲ್ಲಿ ವರನಟ ಡಾ.ರಾಜ್ ಕುಮಾರ್ ಜಯಂತಿ ಸಮಾರಂಭ

Date:

Information and Public Relations Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಪದ್ಮಭೂಷಣ ಮತ್ತು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ಕನ್ನಡದ ವರನಟ ಡಾ.ರಾಜ್ ಕುಮಾರ್‌ರವರ 97 ನೇ ಜನ್ಮ ದಿನಾಚರಣೆಯನ್ನು ಏ.24 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಾರ್ತಾಧಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Hostel Association ಮೊಬೈಲ್, ಟೀವಿಗೆ ದಾಸರಾಗಿರುವ ಮಕ್ಕಳನ್ನು ಹೊರತರುವುದು ಕಷ್ಟ- ಸತೀಶ್ ಕುಮಾರ್

Youth Hostel Association ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರ...

Canara Bank Rural Self Employment Training Institute ಅಣಬೆ ಬೇಸಾಯ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನ

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ...

University of Mysore ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ...