Sunday, August 2, 2026
Sunday, August 2, 2026

SN Channabasappa ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು.ಶಿಸ್ತು ಮತ್ತು ಸೇವಾ ಮನೋಭಾವನೆ ಮೈಗೂಡಿಸಿಕೊಳ್ಳಬೇಕು- ಶಾಸಕ ಚನ್ನಿ.

Date:

SN Channabasappa “ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಶಿಸ್ತು ಮತ್ತು ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು,” ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಕರೆ ನೀಡಿದರು.

ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ನೀಡುವ ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಹಕಾರಿ. ದೇಶದ ರಕ್ಷಣೆ ಮತ್ತು ಸೇವೆಯಲ್ಲಿ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಘಟಕಗಳ ಪಾತ್ರ ಮಹತ್ತರವಾದುದು ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...