Sunday, August 2, 2026
Sunday, August 2, 2026

Kuvempu University ಕುವೆಂಪು ವಿವಿ, ಸಮಾಜಕಾರ್ಯ ವಿಭಾಗದಿಂದ ಪ್ರಶಿಕ್ಷಣ ಶಿಬಿರ

Date:

Kuvempu University ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದ ಗ್ರಾಮೀಣ ಜನರ ಸಹಭಾಗಿತ್ವದೊಂದಿಗೆ ಸಮುದಾಯದ ಮೌಲ್ಯಮಾಪನ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಾದ ಮಿತ್ರ ಆಪ್ತಸಮಾಲೋಚಕರು ಮತ್ತು ತುಮಕೂರು ತರಬೇತಿ ಕೇಂದ್ರ ಅಧ್ಯಕ್ಷರಾದ ಪಾವಟೆ ಉಪನ್ಯಾಸ ನೀಡಿದರು. ಕಾರ್ಯಕ್ರಮವು ಪ್ರಶಿಕ್ಷಣಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಿದರು. ಸಂದರ್ಭದಲ್ಲಿ ಗ್ರಾಮಸ್ಥರು, ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...