Wednesday, September 16, 2026
Wednesday, September 16, 2026

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

Date:

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.

ಜನಸಾಮಾನ್ಯರ ಮತ್ತು ರೈತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಯಡಿಯೂರಪ್ಪನವರ ಅಭಿಮಾನಿಗಳು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಕುರಿತು ಮತ್ತು ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಸುದೀರ್ಘವಾಗಿ ಚರ್ಚಿಸಿದರು.

B.Y. Raghavendra ಚಿತ್ರದುರ್ಗದ ಈ ಅಭಿಮಾನೋತ್ಸವವು ಕೇವಲ ಒಂದು ಸಮಾರಂಭವಲ್ಲ, ಇದು ನಮ್ಮ ನಾಯಕರಿಗೆ ಸಲ್ಲಿಸುವ ಗೌರವದ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಮತ್ತು ಅಭಿಮಾನಿಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸುವ ಮೂಲಕ ಈ ಸಮಾವೇಶವನ್ನು ಐತಿಹಾಸಿಕವಾಗಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...