Friday, May 8, 2026
Friday, May 8, 2026

Pillangeri Sri Venkataramana Swamy ಮೇ 9. ಪಿಳ್ಳಂಗೇರಿ ಶ್ರೀವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ.

Date:

Pillangeri Sri Venkataramana Swamy ಮಹೇಂದ್ರ ಗಿರಿ ಎಂದೇ ಹೆಸರಾದ ಪಿಳ್ಳಯ್ಯನಗಿರಿ ಶ್ರೀ ಲಕ್ಷ್ಮೀರಮಣ ಸನ್ನಿಽಯಲ್ಲಿ ಮೇ. ೦೯ರಂದು ಬ್ರಹ್ಮ ರಥೋತ್ಸವ ನಡೆಯಲಿದೆ.
ಇದರ ಅಂಗವಾಗಿ ಅಂದು ಬೆಳಿಗ್ಗೆ ೦೯.೦೦ ಗಂಟೆಯಿAದ ಅಭಿಷೇಕ, ಅಲಂಕಾರ ಸೇವೆ ಗುರುವಾರ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ ೦೬.೦೦ ಗಂಟೆಗೆ ಅನುಜ್ಞೆ ಪುಣ್ಯಾಹ, ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣೆ, ರಕ್ಷಬಂಧನ ಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ ನಡೆಯಲಿದ್ದು, ಮೇ.೦೮ರ ಬೆಳಿಗ್ಗೆ ೦೯.೦೦ ಗಂಟೆಗೆ ನಿತ್ಯಸೇವೆ, ದ್ವಾರತೋರಣ, ಕುಂಭಾರಾಧನೆ ಶುಕ್ರವಾರ ಹೋಮ, ಧ್ವಜಾರೋಹಣ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸಂಜೆ ೦೬.೦೦ ಗಂಟೆಗೆ ಗರುಡೋತ್ಸವ, ವಸಂತಸೇವೆ. ಶ್ರೀನಿವಾಸ ಕಲ್ಯಾಣೋತ್ಸವ, ಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ ಹಾಗೂ ಮೇ. ೦೯ರಬೆಳಿಗ್ಗೆ ೦೭.೩೦ ರಿಂದ ನಿತ್ಯಸೇವೆ, ಯಾಗ ಶಾಲೆಯಲ್ಲಿ ರಥಾಂಗ, ಶನಿವಾರ ಹೋಮಾದಿಗಳು, ೦೯.೦೦ ಗಂಟೆಯಿAದ ಮಂಟಪೋತ್ಸವ, ೧೨.೦೦ಕ್ಕೆ ಅಭಿಜಿನ್ ಮುಹೂರ್ತದಲ್ಲಿ ಶ್ರೀಯವರ ರಥಾರೋಹಣ ಮತ್ತು ರಥೋತ್ಸವ ನಡೆಯಲಿದೆ.
Pillangeri Sri Venkataramana Swamy ಮೇ. ೧೦ರ ಬೆಳಿಗ್ಗೆ ೦೯.೦೦ ಗಂಟೆಯಿAದ ನಿತ್ಯಸೇವೆ, ಕುಂಕುಮೋತ್ಸವ, ಭಾನುವಾರ ೧೧.೦೦ ಗಂಟೆಗೆತುAಗಾನದಿಯಲ್ಲಿ ಅವಕೃತ ಸ್ನಾನ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ ೦೭.೦೦ ಗಂಟೆಗೆ ಯಾಗಶಾಲೆಯಲ್ಲಿ ರಥಾಂಗ, ಪೂರ್ಣಾಹುತಿ, ಧ್ವಜ ಅವರೋಹಣ, ಕುಂಭ ಪ್ರೋಕ್ಷಣೆ, ಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ ನಡೆಯಲಿದೆ.
ಮೇ. ೧೧ರ ಬೆಳಿಗ್ಗೆ ೦೯.೦೦ ಗಂಟೆಗೆ ಮಹಾಭಿಷೇಕ, ಸೋಮವಾರ ೧೧.೦೦ ಗಂಟೆಗೆ ಮಂಗಳಾರತಿ. ತೀರ್ಥಪ್ರಸಾದ ವಿನಿಯೋಗ, ಸಂಜೆ ೦೭.೦೦ ಗಂಟೆಗೆ ಶಯನೋತ್ಸವ, ಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...