Monday, May 11, 2026
Monday, May 11, 2026

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Date:

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಹೊಸನಗರ ಹೊರವಲಯದ ರಾಜ್ಯ ಹೆದ್ದಾರಿ 766 ಸಿಯಲ್ಲಿ ನಡೆದಿದೆ.

ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಬೆಳಿಗ್ಗೆ ಐದರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ಸಾಗರ್ ಎಂಬ ಹೆಸರಿನ ಖಾಸಗಿ ಬಸ್ ಇದಾಗಿತ್ತು.

ಘಟನೆಯೆಲ್ಲಿ ಹನುಮಂತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಕವಿ ಜಿಎಸ್ಎಸ್ ಕನ್ನಡದ ಸಾಂಸ್ಕೃತಿಕ ಪ್ರಜ್ಞೆ, ರಾಯಭಾರಿ- ಡಾ.ಕಿರಣ್ ದೇಸಾಯಿ

Karnataka Sanga ಕನ್ನಡ ಕಾವ್ಯ ಪರಂಪರೆಯಲ್ಲಿ ಕವಿಗೆ ಸಮಾನ ಹೃದಯವುಳ್ಳವರೆಲ್ಲರೂ ಸಹೃದಯರು...