Wednesday, August 12, 2026
Wednesday, August 12, 2026

DK Sivakumar ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸೂಕ್ತ ಸ್ಪಂದಿಸಿ- ಡಿ.ಕೆ.ಶಿವಕುಮಾರ್

Date:

DK Sivakumar ಬೆಂಗಳೂರಿನ ಅಂಬೇಡ್ಕರ್‌ ವೀದಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಆಡಳಿತ ಸುಧಾರಣೆಗಳು ಹಾಗೂ ಸಾರ್ವಜನಿಕ ಅಹವಾಲು ನಿರ್ವಹಣೆ ವಿಷಯಗಳ ಕುರಿತು ಬಿಡಿಎ ನೌಕರರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರಿಸ್‌ ಅವರೊಂದಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು.

DK Sivakumar. ಬಿಡಿಎ ತಮ್ಮ ಸಿಬ್ಬಂದಿಗೆ 7 ದಿನಗಳ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದು, ಪರಿಣಾಮಕಾರಿಯಾಗಿ ಕುಂದುಕೊರತೆಗಳ ನಿರ್ವಹಣೆ, ಸಾರ್ವಜನಿಕರಿಗೆ ಅನುಕೂಲವಾಗುವ ಪ್ರಕ್ರಿಯೆಗಳ ಸರಳೀಕರಣ ಕುರಿತು ತರಬೇತಿ ನೀಡಲಾಗುತ್ತಿದೆ. ಈ ವೇಳೆ ಮಾತನಾಡಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಹೆಚ್ಚು ನೊಂದವರೇ ಬರುತ್ತಾರೆ. ಹೀಗಾಗಿ ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲರನ್ನೂ ಗೌರವದಿಂದ ಕಾಣಬೇಕು ಹಾಗೂ ಏಜೆಂಟ್ ಗಳ ಅವ್ಯವಹಾರಗಳಿಗೆ ಅವಕಾಶ ಕೊಡದೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಬಿಡಿಎ ಸಿಬ್ಬಂದಿಗೆ ಸಲಹೆಗಳನ್ನು ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...