Wednesday, August 12, 2026
Wednesday, August 12, 2026

D.K. Sivakumar ಡಿ.ಕೆ ಸುಧಾಕರ್ ನಿಧನ: ಡೀಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

Date:

D.K. Sivakumar ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.
ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು.

ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ.

D.K. Sivakumar ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಎಂದು ಸಂದೇಶದಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...