Thursday, June 25, 2026
Thursday, June 25, 2026

ಉದ್ಯಮಗಳು ಯಶಸ್ವಿಯಾಗಿ ನಡೆಯಲು ಸಾರ್ವಜನಿಕರ ಸಹಕಾರ ಅಗತ್ಯ- ಆರ್.ಪ್ರಸನ್ನ ಕುಮಾರ್

Date:

ಬಿಗ್ ಬಾಸ್ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು ಆರ್ ಪ್ರಸನ್ನ ಕುಮಾರ್
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಲಗೋಡು ರತ್ನಾಕರ್ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ಎಚ್ ಸಿ. ಯೋಗೇಶ್. ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್ ಇವರುಗಳಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಆರ್ ಪ್ರಸನ್ನ ಕುಮಾರ್ ಮಾತನಾಡುತ್ತಾ ಉದ್ಯಮಗಳು ಯಶಸ್ವಿಯಾಗಿ ನೆರವೇರಲು ಸಾರ್ವಜನಿಕರ ಸಹಕಾರ ಅಗತ್ಯ ಜೊತೆಗೆ ರುಚಿರುಚಿಯಾದ ಸೇವೆಯನ್ನು ಒದಗಿಸುವುದು ಸಹ ಮತ್ತೆ ಮುಖ್ಯ ಎಂದು ನುಡಿದರು.

ಕಲಗೋಡು ರತ್ನಾಕರ್ ಹಾಗೂ ಹೆಚ್ ಸಿ ಯೋಗೇಶ್. ಮತ್ತು ಶಿವಕುಮಾರ್ ಅವರು ಶುಭ ಹಾರೈಸಿದರು ಮಾಲೀಕರದ ಎಸ್ ಚಿನ್ನಪ್ಪ, ದರ್ಶನ್ ಜೋಸಿ, ಲಿಂಗೇಸ್, ಹಾಗು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...