Wednesday, August 12, 2026
Wednesday, August 12, 2026

ಉದ್ಯಮಗಳು ಯಶಸ್ವಿಯಾಗಿ ನಡೆಯಲು ಸಾರ್ವಜನಿಕರ ಸಹಕಾರ ಅಗತ್ಯ- ಆರ್.ಪ್ರಸನ್ನ ಕುಮಾರ್

Date:

ಬಿಗ್ ಬಾಸ್ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು ಆರ್ ಪ್ರಸನ್ನ ಕುಮಾರ್
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಲಗೋಡು ರತ್ನಾಕರ್ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ಎಚ್ ಸಿ. ಯೋಗೇಶ್. ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್ ಇವರುಗಳಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಆರ್ ಪ್ರಸನ್ನ ಕುಮಾರ್ ಮಾತನಾಡುತ್ತಾ ಉದ್ಯಮಗಳು ಯಶಸ್ವಿಯಾಗಿ ನೆರವೇರಲು ಸಾರ್ವಜನಿಕರ ಸಹಕಾರ ಅಗತ್ಯ ಜೊತೆಗೆ ರುಚಿರುಚಿಯಾದ ಸೇವೆಯನ್ನು ಒದಗಿಸುವುದು ಸಹ ಮತ್ತೆ ಮುಖ್ಯ ಎಂದು ನುಡಿದರು.

ಕಲಗೋಡು ರತ್ನಾಕರ್ ಹಾಗೂ ಹೆಚ್ ಸಿ ಯೋಗೇಶ್. ಮತ್ತು ಶಿವಕುಮಾರ್ ಅವರು ಶುಭ ಹಾರೈಸಿದರು ಮಾಲೀಕರದ ಎಸ್ ಚಿನ್ನಪ್ಪ, ದರ್ಶನ್ ಜೋಸಿ, ಲಿಂಗೇಸ್, ಹಾಗು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...