Monday, May 11, 2026
Monday, May 11, 2026

ತೀರ್ಥಹಳ್ಳಿಯ ನಾಲೂರು ಬಳಿ ಎರಡು ಕಾರುಗಳ ಡಿಕ್ಕಿಯಾಗಿ ನುಜ್ಜುಗುಜ್ಜು

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಬಂಧಿಸಿದೆ.

ಸ್ವಿಫ್ಟ್ ಕಾರು ಹಾಗೂ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದವರಿಗೆ ಗಾಯಗಳಾಗಿವೆ. ಗಾಯಾಳು ಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಿಫ್ಟ್ ಕಾರಿನಲ್ಲಿ ಮಧ್ಯಪಾನ ಮಾಡಿ ಕಾರು ಚಾಲನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸ್ವಿಫ್ಟ್ ಕಾರು ಶಿವಮೊಗ್ಗದ್ದಾಗಿದ್ದು, ಎರ್ಟಿಗಾ ಕಾರನ್ನು ದಾವಣಗೆರೆ ಮೂಲದ್ದಾಗಿದೆ ಎಂದು ಗುರುತಿಸಲಾಗಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಕವಿ ಜಿಎಸ್ಎಸ್ ಕನ್ನಡದ ಸಾಂಸ್ಕೃತಿಕ ಪ್ರಜ್ಞೆ, ರಾಯಭಾರಿ- ಡಾ.ಕಿರಣ್ ದೇಸಾಯಿ

Karnataka Sanga ಕನ್ನಡ ಕಾವ್ಯ ಪರಂಪರೆಯಲ್ಲಿ ಕವಿಗೆ ಸಮಾನ ಹೃದಯವುಳ್ಳವರೆಲ್ಲರೂ ಸಹೃದಯರು...