Wednesday, August 12, 2026
Wednesday, August 12, 2026

ದೇಶ ಮೊದಲು.. ಜನರೊಂದಿಗೆ ಪ್ರಧಾನಿ ಮೋದಿ ಮಿಡಿತ

Date:

ಜಾಗತಿಕ ಸವಾಲಿನ ಸಂದರ್ಭದಲ್ಲಿ ದೇಶದ ಹಿತರಕ್ಷಣೆ ಮತ್ತು ರಾಷ್ಟ್ರದ ಸಶಕ್ತತೆ ದೃಷ್ಟಿಯಿಂದ ಆದರಣೀಯ ಪ್ರಧಾನಿ ಶ್ರೀ ನರೇಂದ್ರಮೋದಿಜೀ ಸಮಸ್ತ ಭಾರತೀಯರಲ್ಲಿ 7 ಪ್ರಮುಖ ಮನವಿ ಮಾಡಿಕೊಂಡಿದ್ದಾರೆ. ಭಾರತಕ್ಕಾಗಿ ಭಾರತೀಯರೆಲ್ಲರೂ ಒಂದಾಗಿ ಮುನ್ನಡೆಯುವ ಸಂದರ್ಭ ಮತ್ತೆ ಎದುರಾಗಿದೆ.

ಸಾಧ್ಯವಾದಲ್ಲೆಲ್ಲಾ ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡಿ, ಇಂಧನ ಬಳಕೆ ಕಡಿಮೆ ಮಾಡೋಣ, ಒಂದು ವರ್ಷದ ಕಾಲ ವಿದೇಶ ಪ್ರಯಾಣ ಬೇಡ, ಸ್ವದೇಶಿ ಉತ್ಪನ್ನಗಳನ್ನೇ ಬಳಸೋಣ, ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡಿ, ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳೋಣ ಮತ್ತು ಒಂದು ವರ್ಷದವರೆಗೆ ಚಿನ್ನದ ಖರೀದಿ ಆದಷ್ಟು ತಪ್ಪಿಸೋಣ! ನಾಗರಿಕರ ಸಾಮೂಹಿಕ ಜವಾಬ್ದಾರಿಯುತ ನಡವಳಿಕೆ, ಜಾಗತಿಕ ಸವಾಲಿನ ಈ ಸಂದರ್ಭಗಳಲ್ಲಿ ಭಾರತವನ್ನು ಹೆಚ್ಚು ಬಲಿಷ್ಠ ಮತ್ತು ಹೆಚ್ಚು ಸ್ವಾವಲಂಬಿಯನ್ನಾಗಿಸಲಿದೆ. ಭಾರತಕ್ಕಾಗಿ ಒಂದಾಗಿ ನಾವೆಲ್ಲರೂ ಮುನ್ನಡೆಯೋಣ!

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...