Thursday, May 14, 2026
Thursday, May 14, 2026

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Date:

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ 6 ಗ್ರಾಮ ಪಂಚಾಯತಿಗಳು ಪ್ರಶಸ್ತಿ ಪಡೆದಿರುವುದು ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಉತ್ಕೃಷ್ಟತೆಯ ದ್ಯೋತಕವಾಗಿದೆ ಎಂದು ರಾಜ್ಯದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿ ಪ್ರಿಯಾಂಕ ಖರ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

2025ರ ರಾಷ್ಟ್ರೀಯ ಪಂಚಾಯತ್ ಪುರಸ್ಕಾರದ ದೀನ್ ದಯಾಳ್ ಉಪಾಧ್ಯಾಯ ಸತತ್ ವಿಕಾಸ್ ಪುರಸ್ಕಾರದಲ್ಲಿ ಮುದ್ರಾಡಿ ಗ್ರಾಮ ಪಂಚಾಯತಿ, ವಂಡ್ಸೆ ಗ್ರಾಮ ಪಂಚಾಯತಿ, ಹಾಲನಾಯಕನಹಳ್ಳಿ ಗ್ರಾಮ ಪಂಚಾಯತಿ, ಮಡಾಮಕ್ಕಿ ಗ್ರಾಮ ಪಂಚಾಯತಿ, ಸಾಣೂರು ಗ್ರಾಮ ಪಂಚಾಯತಿ ಮತ್ತು ಹಕ್ಲಾಡಿ ಗ್ರಾಮ ಪಂಚಾಯತಿಗಳು ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Priyanka Kharge ಆರೋಗ್ಯಕರ ಪಂಚಾಯತ್ ವಿಭಾಗ, ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ವರ್ದಿತ ಪಂಚಾಯತ್ ವಿಭಾಗ, ಸಾಮಾಜಿಕವಾಗಿ ನ್ಯಾಯಯುತ ಮತ್ತು ಸಾಮಾಜಿಕ ಸುರಕ್ಷಿತ ಪಂಚಾಯತ್ ವಿಭಾಗ ಸೇರಿದಂತೆ ಹಲವು ವಿಭಾಗಗಳಲ್ಲಿ ರಾಜ್ಯದ ಗ್ರಾಮ ಪಂಚಾಯತಿಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವುದು ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಸಶಕ್ತೀಕರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...