Wednesday, September 9, 2026
Wednesday, September 9, 2026

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Date:

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ಮೇ.17ರವರೆಗೆ ಹೆಚ್ಚುವರಿಯಾಗಿ ನೀರು ಹರಿಸುತ್ತಿದ್ದು, ಮೇ 17 ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.
ಭದ್ರಾ ಜಲಾಶಯದಲ್ಲಿ ಕುಡಿಯುವ ನೀರು ಶೇಖರಣೆ ಮಾತ್ರ ಉಳಿದಿದ್ದು, ಹೆಚ್ಚುವರಿಯಾಗಿ ಬೆಳೆಗಳಿಗೆ ನೀರನ್ನು ಹರಿಸಲು ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...