Wednesday, September 9, 2026
Wednesday, September 9, 2026

K.S. Eshwarappa “ಮಾರ್ನಾಮಿ ಬೈಲ್” ಕಿರುಚಿತ್ರೋತ್ಸವ ಒಂದು ಸಾಂಸ್ಕೃತಿಕ ಹೆಜ್ಜೆ,- ಕೆ.ಎಸ್.ಈಶ್ವರಪ್ಪ

Date:

K.S. Eshwarappa ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಗಾರಾ ಗ್ರೂಪ್ ಸಂಸ್ಥೆಯ ಮಾಧ್ಯಮ ವಿಭಾಗವಾದ ಸೂರ್ಯಗಗನ ಮ್ಯಾಗಜಿನ್ ಹಾಗೂ ಇತ್ಯಾದಿ ಪಾಕ್ಷಿಕ ಪತ್ರಿಕೆಗಳು ಆಯೋಜಿಸುತ್ತಿರುವ ಮಾರ್ನಾಮಿಬೈಲ್ ಕಿರುಚಿತ್ರೋತ್ಸವದ ಮೊದಲ ಪೋಸ್ಟರ್ ಮಾಜೀ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಬಿಡುಗಡೆಗೊಳಿಸಿದರು.

K.S. Eshwarappa ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾರ್ನಾಮಿಬೈಲ್ ಕಿರುಚಿತ್ರೋತ್ಸವ ಸಾಂಸ್ಕೃತಿಕ ಹೆಜ್ಜೆಯಾಗಿದ್ದು ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ ಎಂದು ಹಾರೈಸಿದರು. ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಆಯೋಜಕರಾದ ಗಾರಾ.ಶ್ರೀನಿವಾಸ್, ಅಚ್ಚೆ ಸಿನಿಮಾ ನಿರ್ದೇಶಕ ಯಶೋಧರ್, ಖಳನಟ ಶ್ರೀನಿವಾಸ್ ಶರ್ಮಾ, ಪತ್ರಕರ್ತರಾದ ದೇಶಾದ್ರಿ, ಬಹುಮುಖಿ ನವೀನ್ ತಲಾರಿ, ಕಿರುಚಿತ್ರ ನಿರ್ದೇಶಕ ನಿತಿನ್, ಕ್ರಿಯೇಟಿವ್ ಗ್ರೂಪ್ ಪರಮೇಶ್ವರ್, ಸಿವಿಲ್ ಇಂಜಿನಿಯರ್ ಭರತ್ ಗುತ್ತಿ, ಕರವೇ ಸ್ವಾಭಿಮಾನಿ ಬಣದ ಸಯ್ಯದ್ ಮುಜಿಬುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...