Wednesday, September 9, 2026
Wednesday, September 9, 2026

ತಾಯಿ,ಇಬ್ಬರು ಮಕ್ಕಳೊಂದಿಗೆ ನಾಪತ್ತೆ.ಮಾಳೂರು ಪೊಲೀಸ್ ಠಾಣೆ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ 17ನೇ ಮೈಲಿಕಲ್ಲು, ಕಣಗಲಕೊಪ್ಪ ಗ್ರಾಮ ನಿವಾಸಿ ಅನಿಲ್ ಕುಮಾರ್ ಎಂಬುವವರ ಪತ್ನಿ ತವರುಮನೆಗೆಂದು ಮಕ್ಕಳನ್ನು ಕರೆದುಕೊಂಡು ಮೇ.13 ರಂದು ಹೋದವರು ತವರುಮನೆಗೂ ಹೋಗದೆ ಈವರೆಗೆ ಮನೆಗೂ ವಾಪಾಸ್ಸಾಗಿರುವುದಿಲ್ಲ.
ಸುಮಾ ಕೆ.ಎಸ್. : 32 ವರ್ಷ, 5.0 ಅಡಿ ಎತ್ತರ, ದುಂಡುಮುಖ, ದೃಢಕಾಯ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.
ಜಯಂತ್: 14 ವರ್ಷ, 04 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಮತ್ತು ಬಿಳಿ ಬಣ್ಣದ ಚೌಕಳಿ ಶರ್ವ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ವಿಸ್ಮಿತ: 12 ವರ್ಷ, 04 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ
ಈ ಮೂರು ಜನಗಳ ಬಗ್ಗೆ ಸುಳಿವು ಇದ್ದಲ್ಲಿ ಮಾಳೂರು ಪೊಲೀಸ್ ಠಾಣೆಯನ್ನು 08181-235142/228310/08182-261413/9480803353/9480803333/ 9480803300 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...