Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ ಬೀರಪ್ಪ ಹೇಳಿಕೆ
ನೀಡಿರುವ ವಿಚಾರ ಸರಿಯಾಗಿದೆ ಎಂದು
ತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಏಕೆಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ
ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ ಮಾಡುತ್ತಿದೆ
ಹಾಗಾಗಿಯೇ ಉಪಲೋಕಾಯುಕ್ತರು ಸ್ವತಃ ರಿವಾಲ್ವರ್ ಇಟ್ಟುಕೊಂಡು ಓಡಾಡುತ್ತಿದ್ದೇನೆ ಎಂದು ಶಾಸಕ ಆರಗ ಜ್ಞಾನೇಂದ್ರ
ಪ್ರತಿಕ್ರಿಯಿಸಿದ್ದಾರೆ
