Saturday, July 11, 2026
Saturday, July 11, 2026

B.Y. Raghavendra ಶಾಸಕ ಗುರುರಾಜ್ ಗಂಟಿಹೊಳಿ ಜೊತೆಗೆ ಬೈಂದೂರು ಮೀನುಗಾರರ ಸಮಸ್ಯೆಗಳನ್ನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ.

Date:

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೋಳೆ ಅವರೊಂದಿಗೆ ಮೀನುಗಾರರ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮೀನುಗಾರರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾದ ಸಬ್ಸಿಡಿ ಸೀಮೆಎಣ್ಣೆ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಈ ಹಿಂದೆಲೂ ಮೀನುಗಾರರ ಹಿತದೃಷ್ಟಿಯಿಂದ ಸೀಮೆಎಣ್ಣೆ ಪೂರೈಕೆಯ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಕೇಂದ್ರ ಸರ್ಕಾರವು ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆಗೆ ಕ್ರಮ ಕೈಗೊಂಡಿತ್ತು. ಕರಾವಳಿ ಭಾಗದ ಸಾವಿರಾರು ಮೀನುಗಾರ ಕುಟುಂಬಗಳ ಜೀವನೋಪಾಯಕ್ಕೆ ಸೀಮೆಎಣ್ಣೆ ಅತ್ಯಗತ್ಯವಾಗಿರುವುದರಿಂದ, ಅವರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು.

B.Y. Raghavendra ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಜೀವನೋಪಾಯ ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿ ನಿರಂತರವಾಗಿ ಶ್ರಮಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...