Wednesday, September 9, 2026
Wednesday, September 9, 2026

B.Y. Raghavendra ಶಾಸಕ ಗುರುರಾಜ್ ಗಂಟಿಹೊಳಿ ಜೊತೆಗೆ ಬೈಂದೂರು ಮೀನುಗಾರರ ಸಮಸ್ಯೆಗಳನ್ನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ.

Date:

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೋಳೆ ಅವರೊಂದಿಗೆ ಮೀನುಗಾರರ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮೀನುಗಾರರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾದ ಸಬ್ಸಿಡಿ ಸೀಮೆಎಣ್ಣೆ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಈ ಹಿಂದೆಲೂ ಮೀನುಗಾರರ ಹಿತದೃಷ್ಟಿಯಿಂದ ಸೀಮೆಎಣ್ಣೆ ಪೂರೈಕೆಯ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಕೇಂದ್ರ ಸರ್ಕಾರವು ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆಗೆ ಕ್ರಮ ಕೈಗೊಂಡಿತ್ತು. ಕರಾವಳಿ ಭಾಗದ ಸಾವಿರಾರು ಮೀನುಗಾರ ಕುಟುಂಬಗಳ ಜೀವನೋಪಾಯಕ್ಕೆ ಸೀಮೆಎಣ್ಣೆ ಅತ್ಯಗತ್ಯವಾಗಿರುವುದರಿಂದ, ಅವರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು.

B.Y. Raghavendra ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಜೀವನೋಪಾಯ ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿ ನಿರಂತರವಾಗಿ ಶ್ರಮಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...