Wednesday, September 9, 2026
Wednesday, September 9, 2026

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

Date:

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ನಗರದ ಜ್ಞಾನೇಶ್ವರ ಗೋಶಾಲೆಯ ಟ್ರಸ್ಟಿನ ಕಾರ್ಯದರ್ಶಿ ಸಮಾಜ ಸೇವಕ ಹಲವಾರು ಸಂಸ್ಥೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಪ್ರಶಾಂತ್ ರಾಯ್ಕರ್ ರವರು ಸಾಮಾಜಿಕ ಸೇವೆಯಲ್ಲಿ ಸಲ್ಲಿಸಿರುವ ಸಾರ್ಥಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಪ್ರಧಾನ ಮಾಡಿ ಸನ್ಮಾನಿಸಿದ್ದಾರೆ. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ವಿದೇಶಿ ಗಣ್ಯರು ಸೇರಿದಂತೆ 72 ಜನ ವಿಶೇಷ ಸಾಧಕರಿಗೆ ಈ ಬಾರಿ 2026ನೇ 51ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ Aryabhata Award ಪ್ರಶಸ್ತಿಯನ್ನುನೀಡಿ ಗೌರವಿಸಿದೆ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರು ಗ್ರಾಮೀಣ ಭಾಗದಲ್ಲಿ ಅದರಲ್ಲೂ ಗೋ ಶಾಲೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ಇವರ ಸೇವೆಯನ್ನ ಪರಿಗಣಿಸಿ ನೀಡಿರುವುದು ತುಂಬಾ ಗಮನಾರ್ವಾಗಿದೆ. ಇವರಿಗೆ ಜ್ಞಾನೇಶ್ವರ ಗೋಶಾಲಯ ಟ್ರಸ್ಟಿನ ಅಧ್ಯಕ್ಷರಾದ ಚಂದ್ರಹಾಸ್ ಪಿ ರಾಯ್ಕರ್ ಹಾಗೂ ಪದಾಧಿಕಾರಿಗಳು ಟ್ರಸ್ಟಿಗಳು ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...