Tuesday, May 26, 2026
Tuesday, May 26, 2026

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Date:

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಸ್ಥಾಪಕರಲ್ಲಿ ಒಬ್ಬರಾದ ಅ.ನಾ.ವಿಜಯೇಂದ್ರ ರಾವ್ ಹಾಗೂ ವೈ.ಹೆಚ್.ಏ.ಐ. ಸಾಗರ ಘಟಕದ ಸದಸ್ಯೆ ಎಮ್.ಕೆ.ಜ್ಯೋತಿ ನಂಜುಂಡ ಸ್ವಾಮಿಯವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ದವರು ತಮ್ಮ ವಿದ್ಯಾಥಿ‍ಗಳಿಗೆ ಇದೇ ತಿಂಗಳು 26 ರಿಂದ ಹಿಮಾಲಯ ಚಾರಣವನ್ನು ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್‌ ಇಂಡಿಯಾ ರಾಷ್ಟ್ರೀಯ ಘಟಕ, ವೈ.ಹೆಚ್.ಏ.ಐ. ತರುಣೋದಯ ಘಟಕ, ಗೀರ್ವಾಣಭಾರತಿ ಶ್ರೀ ಆದಿಚುಂಚನಗಿರಿ, ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದಲ್ಲಿ ಕುಲು ಮನಾಲಿ ಸಮೀಪದ ರೋಲಿಖೋಲಿ ಪರ್ವತದಲ್ಲಿ ಹಮ್ಮಿಕೊಳ್ಳಲಾಗಿದೆ.

Youth Hostel Association ಕೆಂದ್ರೀಯ ಸಂಸ್ಕೃತ ವಿದ್ಯಾಲಯ ದೇಶದಲ್ಲಿ ಇರುವ ತಮ್ಮ ವಿದ್ಯಾಶಾಖೆಯಿಂದ ಆಯ್ದ 50 ವಿದ್ಯಾಥಿ‍ಗಳಿಗೆ ಈ ಅವಕಾಶ ಮಾಡಿಕೊಡುತ್ತಿದೆ
ಇಂತಹ ತಂಡದ ನಾಯಕರಾಗಿ ಆಯ್ಕೆಯಾದ ಅ.ನಾ ವಿಜಯೇಂದ್ರ ರಾವ್ ಮತ್ತು ಎಮ್.ಕೆ ಜ್ಯೋತಿ ಯವರಿಗೆ ವೈ.ಹೆಚ್.ಏ.ಐ ತರುಣೋದಯ ಘಟಕದ ಅಧ್ಯಕ್ಷರಾದ ಎನ್.ಗೋಪಿನಾಥ್, ಕಾರ್ಯಾಧ್ಯಕ್ಷ ಎಸ್.ಎಸ್.ವಾಗೇಶ್, ತಸಂಸೇಸಂ ಅಧ್ಯಕ್ಷ ಟಿ.ವಿ.ನರಸಿಂಹ ಮೂರ್ತಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...