Wednesday, September 9, 2026
Wednesday, September 9, 2026

Department of Fisheries ಮೀನುಮರಿ ಪಾಲನೆಗಾಗಿ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ.

Date:

Department of Fisheries ಮೀನುಗಾರಿಕೆ ಇಲಾಖೆಯ ಇಲ್ಲಾ ಪಂಚಾಯತ್ ಯೋಜನೆಯಡಿ ಜಲಾಶಯ/ ಕೆರೆ ಅಂಚಿನಲ್ಲಿ ಕೊಳ ನಿರ್ಮಾಣ ಮಾಡಿಕೊಂಡು ಮೀನುಮರಿ ಪಾಲನೆಗಾಗಿ ಸಹಾಯಧನ ಪಡೆಯಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Department of Fisheries ಈ ಯೋನೆಯಡಿ ಶಿವಮೊಗ್ಗ-0.20, ಭದ್ರಾವತಿ-0.10, ಸಾಗರ-1.60, ಸೊರಬ-0.20 ಮತ್ತು ಶಿಕಾರಿಪುರ – 0.10 ಹೆಕ್ಟರ್ ಇಲಾಖೆಯಿಂದ ಕೆರೆ ಪಡೆದಿರುವ/ ಲೈಸೆನ್ಸ್ ನೀಡಲಾಗಿರುವ ಜಲಾಶಯಗಳಲ್ಲಿ ನಿಯಮಾನುಸಾರ ಹೂಡಿಕೆಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತರು ಜೂ. 16 ರೊಳಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಿ ಪೂರ್ಣ ದಾಖಲೆಗಳೊಂದಿಗೆ ಅರ್ಜಿ ನೀಡುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...