Thursday, July 23, 2026
Thursday, July 23, 2026

ಜೂನ್ 14. ದಾವಣಗೆರೆಯಲ್ಲಿ ಬ್ರಾಹ್ಮಣ ಸಮುದಾಯದ ಪದವೀಧರರಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಕಾರ್ಯಕ್ರಮ

Date:

ದಿನಾಂಕ 14.06.2026 ನೇ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬ್ರಾಹ್ಮಣ ಸಮುದಾಯದ ಪದವಿ ಅಧ್ಯಯನ ಮಾಡುತ್ತಿರುವ ಹಾಗೂ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಎಂಬ ವಿಷಯ ಕುರಿತು ಹತ್ತು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಒಂದು ಕಾರ್ಯಾಗಾರವನ್ನು ಉಚಿತವಾಗಿ ದಾವಣಗೆರೆ ನಗರದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದು, ಸಮುದಾಯದ ವಿದ್ಯಾರ್ಥಿಗಳು ನಿಖರವಾದ ಮಾಹಿತಿ ಪಡೆದುಕೊಳ್ಳುವ ಮೂಲಕ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಮೊಬೈಲ್ ಸಂಖ್ಯೆಗೆ ಕರೆಮಾಡಿ 10/06/2026 ರಒಳಗೆ ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
‘ಧನ್ಯವಾದಗಳೊಂದಿಗೆ’

ಸಂಯೋಜಕರು: ಎಲ್. ರಾಮಚಂದ್ರ ರಾವ್.

ಹೆಚ್ಚಿನ ಮಾಹಿತಿ ಮತ್ತು ನೊಂದಾಯಿಸಿಕೊಳ್ಳಲು ಈ ಮೊಬೈಲ್ ಸಂಖ್ಯೆಸಂಪರ್ಕಿಸಿ –
9620900275
9845753684.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...