Wednesday, September 9, 2026
Wednesday, September 9, 2026

B.Y. Raghavendra “ಅಮ್ಮನ ಹೆಸರಿನಲ್ಲಿ ಒಂದು ಗಿಡ” ನೆಡುವ ಸಂಕಲ್ಪ. ಪ್ರಧಾನಿ ಮೋದೀಜಿ ಅವರ ಅಭಿಯಾನವು ಭಾವುಕ ಸಂಬಂಧ ಬೆಸೆಯುವುದಾಗಿದೆ- ಬಿ.ವೈ.ರಾಘವೇಂದ್ರ.

Date:

B.Y. Raghavendra ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮ್ಮನ ಹೆಸರಲ್ಲಿ ಒಂದು ಗಿಡ ಎಂಬ ಮಹತ್ವಾಕಾಂಕ್ಷೆಯ ದೇಶವ್ಯಾಪಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ಪ್ರತಿಯೊಬ್ಬರಲ್ಲೂ ತಾಯಿಯ ಬಗೆಗಿನ ಭಾವುಕ ಸಂಬಂಧವನ್ನು ಬೆಸೆಯುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

B.Y. Raghavendra ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ವಿಶೇಷ ಸಸಿ ನೆಡುವ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಸಕ್ರಿಯವಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...