Wednesday, September 16, 2026
Wednesday, September 16, 2026

ಮಾಜಿ ಡೀಸಿಎಂ ಕೆ.ಎಸ್.ಈಶ್ವರಪ್ಪ ಹುಟ್ಟಿದ ಹಬ್ಬ: ಶುಭ ಕೋರಿದ ಜಿಲ್ಲಾ ವಾಣಿಜ್ಯ & ಕೈಗಾರಿಕಾ ಸಂಘದ ಪದಾಧಿಕಾರಿಗಳು

Date:

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಶುಭಕೋರಿದರು.

ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಮುಖ್ಯಸ್ಥ ಕೆ.ಎಸ್.ಈಶ್ವರಪ್ಪ ಅವರ 78ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಶುಭಾಶಯ ಕೋರಲಾಯಿತು.

ಕೆ.ಎಸ್.ಈಶ್ವರಪ್ಪ ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಟ್ಟು ಸಮಾಜ ಸೇವೆ ಮಾಡಲಿ ಎಂದು ಆಶಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಪ್ರದೀಪ್ ಎಲಿ, ಲಕ್ಷ್ಮಿದೇವಿ ಗೋಪಿನಾಥ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...