Thursday, September 17, 2026
Thursday, September 17, 2026

ಅಧಿಕ ಮಾಸದ ವಿಶೇಷ ಸಂಗೀತ ಸಭೆ: ವಿದ್ವಾನ್ ವಸುಧೇಂದ್ರ ಎಲ್.ವೈದ್ಯ ರ ಹಿಂದೂಸ್ತಾನಿ ಗಾಯನ

Date:

ಶಿವಮೊಗ್ಗ ನಗರದ ಬ್ರಾಹ್ಮಣ ಸೇವಾ ಸಂಘ (ರಿ), ಗೋಪಾಳದವತಿಯಿಂದ ಜೂ:14ರ ಭಾನುವಾರ ಸಂಜೆ:5 ಗಂಟೆಗೆ ಸರಿಯಾಗಿ ಅಧಿಕ ಜೇಷ್ಟ- ಮಾಧುರ್ಯಲಹರಿ- 2026 ಎಂಬ ದಾಸರವಾಣಿಗಳ ಹಿಂದುಸ್ತಾನಿ ಗಾಯನ ಕಾರ್ಯಕ್ರಮ ಸಂಜೆ:5 ಗಂಟೆಗೆ ಸರಿಯಾಗಿ ಏರ್ಪಡಿಸಲಾಗಿದೆ.

ಅಂಗವಾಗಿ ಅಂದು ಚಾಲುಕ್ಯನಗರ,ಕೆ.ಹೆಚ್.ಬಿ.ಕಾಲೋನಿಯ ಸುರಭಿ ಸಮುದಾಯ ಭವನದಲ್ಲಿ ಬೆಂಗಳೂರಿನ ಹೆಸರಾಂತ ಗಾಯಕರಾದ ವಿದ್ವಾನ್.ವಸುಧೇಂದ್ರ.ಎಲ್.ವೈದ್ಯ ಮತ್ತು ತಂಡದವರಿಂದ ದಾಸರವಾಣಿಗಳ ಗಾಯನ
ಕಾರ್ಯಕ್ರಮ ನಡೆಯಲಿದೆ.

ಹೆಚಿನ ಮಾಹಿತಿಗಾಗಿ ಖಜಾಂಚಿ ಬಾಲಾಜಿರಾವ್‌ರನ್ನು ಮೊಬೈಲ್ ಸಂಖ್ಯೆ: 9449943222 ರಲ್ಲಿ
ಸಂಪರ್ಕಿಸಬಹುದು .

ಕಲಾಭಿಮಾನಿಗಳು ಸಮಯಕ್ಕೆ ಸರಿಯಾಗಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಅಧ್ಯಕ್ಷ ಸುರೇಶ್ ಉಮರಾಣಿ ಮತ್ತು ಕಾರ್ಯದರ್ಶಿ ಶ್ರೀಧರಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...