ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಒಂದು ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ಶಾಮಣ್ಣ. ಸತೀಶ್. ಗಣೇಶ್ ಅಣ್ಣ. ಪ್ರಫುಲಚಂದ್ರ. ವಿನು ಕುಮಾರ್ ಹಾಗೂ ಇನ್ನಿತರ ಪ್ರಮುಖರು ಅಶೋಕನಗರದ ಶ್ರೀ ಗಣಪತಿ ದೇವಸ್ಥಾನದ ಆವರಣದಲ್ಲಿ ಶ್ರೀಗಂಧದ ಗಿಡ ನೆಡುವ ಮೂಲಕ ಶ್ರೀ ನರೇಂದ್ರ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಯಿತು.
ಮಾಜಿ ಪ್ರಧಾನಿ ನೆಹರು ಆಡಳಿತ ಅವಧಿ ಮೀರಿ ಪ್ರಧಾನಿಯಾಗಿ ದಾಖಲೆ ಸೃಷ್ಟಿಸಿರುವ ಮೋದೀಜಿ ಅವರಿಗೆ ಸಾಂಕೇತಿಕ ಅಭಿನಂದನೆ
Date:
