Wednesday, September 16, 2026
Wednesday, September 16, 2026

ಜೂನ್ 12. ಶಿವಮೊಗ್ಗದ ಸಂತೇಕಡೂರು , ಶ್ರೀರಾಮನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...