Wednesday, July 29, 2026
Wednesday, July 29, 2026

ಸಾಗರ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ:ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆ ಲಾರಿಗಳ ವಶ

Date:

ಸಾಗರ ತಾಲೂಕಿನಲ್ಲಿ ಯಾವುದೇ ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಯನ್ನು ನಡೆಯಬಿಡುವುದಿಲ್ಲ, ಅಕ್ರಮ ಸಾಗಾಣಿಕೆದಾರರ ವಿರುದ್ಧ ಖಡಕ್ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಹಶೀಲ್ದಾರ್ ಡಾ. ಪ್ರತಿಭಾ ಆರ್ ಎಚ್ಚರಿಸಿದ್ದಾರೆ. ಇಂದು ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇ ನಲ್ಲೂರು ಗ್ರಾಮ ಪಂಚಾಯಿತಿಯ ಹಿರೇನೆಲ್ಲೂರು ಗ್ರಾಮದಲ್ಲಿ ಸರ್ವೆ ನಂಬರ್ 211 ರಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಲಾರಿಗಳಲ್ಲಿ ಸಾಗಿಸುತ್ತಿದ್ದಾಗ ಪತ್ತೆ ಹಚ್ಚಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ. ನೂತನವಾಗಿ ಬಂದಿರುವ ತಹಸಿಲ್ದಾರ್ ಡಾ. ಪ್ರತಿಭಾ ಆರ್ ರವರು ಸಾಗರ ತಾಲೂಕಿನಲ್ಲಿ ಯಾವುದೇ ಅಕ್ರಮ ಮರಳು ಸಾಗಾಣಿಕೆ, ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....