Friday, June 12, 2026
Friday, June 12, 2026

ಹೊಳೆಬೆನವಳ್ಳಿ ಸನಿಹ ಭತ್ತದ ಗದ್ದೆಗೆ ನುಗ್ಗಿದ ಕಾರು:ಏರ್ ಬ್ಯಾಗ್ ರಕ್ಷಣೆಯಿಂದಾಗಿ ಚಾಲಕ‌ ಪಾರು

Date:

ಶಿವಮೊಗ್ಗ-ಚಿತ್ರದುರ್ಗ ಹೆದ್ದಾರಿಯ ಹೊಳೆಬೆನವಳ್ಳಿ ಸಮೀಪ ಕಾರೊಂದು ಭತ್ತದ ಗದ್ದೆ ನುಗ್ಗಿದೆ. ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ ಕಾರು ಎದುರಿನಲ್ಲಿ ಬಂದ ಸರ್ಕಾರಿ ಬಸ್‌ ತಪ್ಪಿಸಲು ಹೋಗಿ ಚಾಲಕ ಕಾರನ್ನು ರಸ್ತೆ ಬದಿಯ ಭತ್ತದ ಗದ್ದೆಗೆ ನುಗಿಸಿದ್ದಾನೆ. ಕಾರು ಒಂದೆರಡು ಪಲ್ಟಿಯಾಗಿ ರಸ್ತೆ ಬದಿಯ 5-6 ಅಡಿ ತಗ್ಗಿನಲ್ಲಿರುವ ಗದ್ದೆಗೆ ನುಗ್ಗಿದೆ. ಎಲ್ಲ ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಓದುತ್ತಿರುವ ಆಂಧ್ರಪ್ರದೇಶದ ವಿದ್ಯಾರ್ಥಿಯದು ಎನ್ನಲಾಗಿದೆ. ಕೆರೆಯ ಕೆಲಸ ಮಾಡುತ್ತಿದ್ದವರು ಕಾರಿನಲ್ಲಿದವರನ್ನು ರಕ್ಷಿಸಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education ಹೆಚ್ಚಿನ ಶುಲ್ಕ ವಸೂಲಿಮಾಡುವ ಖಾಸಗಿ ಶಾಲೆ-ಸಂಸ್ಥೆಗಳ ವಿರುದ್ಧ ಕ್ರಮ : ಮಂಜುನಾಥ ಸ್ವಾಮಿ

Department of School Education ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ...

Election Commission of India ಬೆಂಗಳೂರಿನಲ್ಲಿ “ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ” ಒಂದು ದಿನದ ಕಾರ್ಯಾಗಾರ

Election Commission of India ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತರಾಷ್ಟ್ರೀಯ...