Sunday, June 14, 2026
Sunday, June 14, 2026

BSNL ಸಾಗರದ ಕಣಪಗಾರುವಿನಲ್ಲಿ ಬಿಎಸ್ಎನ್ಎಲ್ ಟವರ್ ಸೇವೆಯ ಲೋಕಾರ್ಪಣೆ

Date:

BSNL  ಸಾಗರ ತಾಲ್ಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ (BSNL) ಮೊಬೈಲ್ ಟವರ್ ನ್ನು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು. ನಂತರ ಭಾನುಕುಳ್ಳಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನ ಸಂಪರ್ಕ ಸಭೆ ನಡೆಸಿ, ಕುಂದುಕೊರತೆಗಳನ್ನು ಆಲಿಸಲಾಯಿತು.

BSNL  ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ, ಶ್ರೀ ಟಿ. ಡಿ. ಮೇಘರಾಜ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...

Chess ಜುಲೈ 4 ರಿಂದ ದೀರ್ಘ ಆವಧಿಯ ಚೆಸ್ ತರಬೇತಿ ಆರಂಭ.

Chess ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯು ಶಿವಮೊಗ್ಗ ನಗರದ ವಿವಿಧ...

KSRTC ಶಿವಮೊಗ್ಗದ ಸಾರಿಗೆ ಬಸ್ ಡಿಪೋ ಹಿಂಭಾಗವಿಶಾಲ ಜಾಗದಲ್ಲಿ ಉದ್ಯಾನವನ ನಿರ್ಮಿಸಲು ಮನವಿ

KSRTC ನಗರದ ಕೆಎಸ್‌ಆರ್‌ಟಿಸಿ ಡಿಪ್ಪೋ ಹಿಂಭಾಗ ಉದ್ಯಾನವನಕ್ಕೆಂದೆ ಮೀಸಲಿಟ್ಟಿರುವ ೨ವರೆ ಎಕರೆ...