Wednesday, August 5, 2026
Wednesday, August 5, 2026

“ಅಗ್ನಿವೀರ್” ಆಗಿ ಆಯ್ಕೆಯಾದ ಶಿವಮೊಗ್ಗದ ಡಿ.ದರ್ಶಿತ್ ಗೆ ಆತ್ಮೀಯ ಸನ್ಮಾನ

Date:

ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ಹಿಂದಿನ ವಿದ್ಯಾರ್ಥಿ ಅನುಪಿನಕಟ್ಟೆ ಹಳೇ ಊರಿನ ದೀಪಿಕಾ ಅವರ ಪುತ್ರ ದರ್ಶಿತ್ ಡಿ. ಅವರು ಭಾರತೀಯ ಸೇನೆಯ ಅಗ್ನಿವೀರ್ ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಮಕೃಷ್ಣ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...