Friday, June 19, 2026
Friday, June 19, 2026

Karnataka Sanga Shivamogga ಜೂನ್ 20.ನಗೆ ಬರಹಗಾರ ವೈ.ವಿ.ಗುಂಡೂರಾವ್ ಕರ್ನಾಟಕ ಸಂಘದಲ್ಲಿ “ತಿಂಗಳ ಅತಿಥಿ” ಯಾಗಿ ಭಾಗಿ

Date:

Karnataka Sanga Shivamogga ಕರ್ನಾಟಕ ಸಂಘದ ವತಿಯಿಂದ ಮಾಸಿಕ “ತಿಂಗಳ ಅತಿಥಿ” ಕಾರ್ಯಕ್ರಮವನ್ನು ಜೂನ್ 20, 2026ರ ಶನಿವಾರ ಸಂಜೆ 5.30ಕ್ಕೆ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಮೂಲದ ಬರಹಗಾರ, ವಾಗ್ಮಿ ಹಾಗೂ ನಿರ್ದೇಶಕರಾದ ಶ್ರೀ ವೈ.ವಿ. ಗುಂಡೂರಾವ್ ಅವರು ‘ಬೀಚಿ ಸಾಹಿತ್ಯದಲ್ಲಿ ಜೀವನ ಪ್ರೀತಿ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Karnataka Sanga Shivamogga ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...