Sunday, June 21, 2026
Sunday, June 21, 2026

Actress Aditi Prabhu Deva ಜೂನ್ 23 ರಂದು ಚಿತ್ರನಟಿ ಅದಿತಿ ಪ್ರಭುದೇವ ಅವರಿಂದ ಶಿವಮೊಗ್ಗದ ನಾರಾಯಣ ಕ್ಲಿನಿಕ್ ಉದ್ಘಾಟನೆ

Date:

Actress Aditi Prabhu Deva ಸ್ಯಾಂಡಲ್ ವುಡ್ ನ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಗೋಪಾಳ ದಲ್ಲಿರುವ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಅನ್ನು ಜೂ 23 ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಹಿರಿಯ ವೈದ್ಯ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಡಾ. ಎನ್ ಎಲ್ ನಾಯಕ್ ಅವರು ಭಾಗಿಯಾಗಲಿದ್ದಾರೆ.

ನಾರಾಯಣ ಹೆಲ್ತ್ ನ ಕರ್ನಾಟಕ ಕ್ಲಸ್ಟರ್ ಹಾಗೂ ಕಾರ್ಪೊರೇಟ್ ಗ್ರೋಥ್ ಇನಿಶಿಯೇಟಿವ್ ನಿರ್ದೇಶಕ ಡಾ. ವಿಜಯ ಸಿಂಗ್, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮ ಉಪಸ್ಥಿತರಿರುವರು

ನೂತನ ಕ್ಲಿನಿಕ್ ಗೋಪಾಳ ಗೌಡ ರಸ್ತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಇರುವ ಸಿ.ಎಸ್. ಆರ್ಕೇಡ್‌ನಲ್ಲಿದೆ.
ಈ ಹೊಸ ಕ್ಲಿನಿಕ್‌ನಿಂದ ಗೋಪಾಳ, ಗೋಪಾಲ ಗೌಡ ಬಡಾವಣೆ, ಆಲ್ಕೊಳ, ಗಾಡಿಕೊಪ್ಪ, ಸ್ವಾಮಿ ವಿವೇಕಾನಂದ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗಲಿದೆ.

ಈ ಕೇಂದ್ರವು ಡೇ ಕೇರ್ ಚಿಕಿತ್ಸೆಗಳು (Day care procedures), ಎಕೋ (ECHO), ಇಸಿಜಿ (ECG), ಟಿಎಂಟಿ (TMT), ಎಕ್ಸ್‌-ರೇ, ಫಿಸಿಯೋಥೆರಪಿ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ನೀಡಲಿದ್ದು, ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ. ಇಲ್ಲಿ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ (ಪ್ರಯೋಗಾಲಯ) ಮತ್ತು ಆಂತರಿಕ ಔಷಧಾಲಯದ (In-house pharmacy) ಸೌಲಭ್ಯವೂ ಇದೆ.

Actress Aditi Prabhu Deva ಆಸ್ಪತ್ರೆಯ ಮೂಲಗಳ ಪ್ರಕಾರ, ಹೃದ್ರೋಗ (Cardiology), ಜನರಲ್ ಮೆಡಿಸಿನ್, ಎಂಡೋಕ್ರೈನಾಲಜಿ, ಆಂಕೊಲಾಜಿ (ಕ್ಯಾನ್ಸರ್ ಚಿಕಿತ್ಸೆ), ಇಎನ್‌ಟಿ (ENT), ಪ್ರಸೂತಿ ಮತ್ತು ಸ್ತ್ರೀರೋಗ (OBG) ಹಾಗೂ ಗ್ಯಾಸ್ಟ್ರೋಎಂಟರಾಲಜಿ ಸೇರಿದಂತೆ ಹಲವು ವಿಭಾಗಗಳ ತಜ್ಞ ವೈದ್ಯರು ಸಮಾಲೋಚನೆಗೆ ಲಭ್ಯವಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 91082 43454

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಎನ್.ಜೆ.ಸಚಿನ್ ಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ ಪದವಿ ಘೋಷಣೆ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ...

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ...

Klive Special Article ಅಪರೂಪದ “ಜಲಾಧಿವಾಸ ಗಣಪತಿ” ಕ್ಷೇತ್ರ. ...

Klive Special Article ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ...

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನ: ಜೂನ್ 24 ರಂದು ಮತಗಟ್ಟೆ ಏಜೆಂಟರುಗಳಿಗೆ ಕಾರ್ಯಾಗಾರ

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ...